38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

ಕೊಕ್ಕಡ : ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜಯಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ರಾಮಮೂರ್ತಿನಗರ ಬೆಂಗಳೂರು ಇಲ್ಲಿ ನಡೆದ ಪ್ರಾಂತ(ರಾಜ್ಯ) ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ ಕಿಶೋರ ವರ್ಗದ(50 ಕೆ.ಜಿ ವಿಭಾಗ) ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿ, ಬೆಳ್ಳಿ ಪದಕ ಪಡೆದಿದ್ದಾನೆ.


ಚಿರಾಯು ಸಿ. ಇವನು ಕೊಕ್ಕಡದ ಗಾಣಗಿರಿ ಚಂದ್ರಾವತಿ ಮತ್ತು ಚಂದ್ರಶೇಖರ ಇವರ ಸುಪುತ್ರ.

Related posts

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya
error: Content is protected !!