37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ನಿತೇಶ್ ಕುಮಾರ್ ವೈ, ಹಿಮ್ಮೆಳದಲ್ಲಿ ಮುರಳಿಧರ ಆಚಾರ್ಯ ನೇರೆಂಕಿ, ವಿನೋದ್ ಬಂಟ್ವಾಳ ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ (ಭೀಮ) ಹರೀಶ ಆಚಾರ್ಯ ಬಾರ್ಯ( ವಜ್ರಕಾಯ ಭೀಮ ) ಪಾತಾಳ ಅಂಬಾ ಪ್ರಸಾದ್ (ದ್ರೌಪದಿ ) ದಿವಾಕರ ಆಚಾರ್ಯ ಗೇರುಕಟ್ಟೆ (ಹನುಮಂತ ) ಶ್ರೀಮತಿ ಗೀತಾ ಕುದ್ದಣ್ಣಾಯ ( ಕುಬೇರ) ಭಾಗವಹಿಸಿದ್ದರು.


ಕಲಾಪೋಷಕ ಯನ್.ಉಮೇಶ ಶೆಣೈ ಉಪ್ಪಿನಂಗಡಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಶ್ರಾವಣ ಮಾಸ ತಾಳಮದ್ದಳೆ ಸಮಿತಿಯ ನಾಗೇಂದ್ರ ಪೈ ಬಂಟ್ವಾಳ ಸ್ವಾಗತಿಸಿ ವಂದಿಸಿದರು.

Related posts

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!