25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ನಿತೇಶ್ ಕುಮಾರ್ ವೈ, ಹಿಮ್ಮೆಳದಲ್ಲಿ ಮುರಳಿಧರ ಆಚಾರ್ಯ ನೇರೆಂಕಿ, ವಿನೋದ್ ಬಂಟ್ವಾಳ ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ (ಭೀಮ) ಹರೀಶ ಆಚಾರ್ಯ ಬಾರ್ಯ( ವಜ್ರಕಾಯ ಭೀಮ ) ಪಾತಾಳ ಅಂಬಾ ಪ್ರಸಾದ್ (ದ್ರೌಪದಿ ) ದಿವಾಕರ ಆಚಾರ್ಯ ಗೇರುಕಟ್ಟೆ (ಹನುಮಂತ ) ಶ್ರೀಮತಿ ಗೀತಾ ಕುದ್ದಣ್ಣಾಯ ( ಕುಬೇರ) ಭಾಗವಹಿಸಿದ್ದರು.


ಕಲಾಪೋಷಕ ಯನ್.ಉಮೇಶ ಶೆಣೈ ಉಪ್ಪಿನಂಗಡಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಶ್ರಾವಣ ಮಾಸ ತಾಳಮದ್ದಳೆ ಸಮಿತಿಯ ನಾಗೇಂದ್ರ ಪೈ ಬಂಟ್ವಾಳ ಸ್ವಾಗತಿಸಿ ವಂದಿಸಿದರು.

Related posts

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya
error: Content is protected !!