ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ನಿತೇಶ್ ಕುಮಾರ್ ವೈ, ಹಿಮ್ಮೆಳದಲ್ಲಿ ಮುರಳಿಧರ ಆಚಾರ್ಯ ನೇರೆಂಕಿ, ವಿನೋದ್ ಬಂಟ್ವಾಳ ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ (ಭೀಮ) ಹರೀಶ ಆಚಾರ್ಯ ಬಾರ್ಯ( ವಜ್ರಕಾಯ ಭೀಮ ) ಪಾತಾಳ ಅಂಬಾ ಪ್ರಸಾದ್ (ದ್ರೌಪದಿ ) ದಿವಾಕರ ಆಚಾರ್ಯ ಗೇರುಕಟ್ಟೆ (ಹನುಮಂತ ) ಶ್ರೀಮತಿ ಗೀತಾ ಕುದ್ದಣ್ಣಾಯ ( ಕುಬೇರ) ಭಾಗವಹಿಸಿದ್ದರು.


ಕಲಾಪೋಷಕ ಯನ್.ಉಮೇಶ ಶೆಣೈ ಉಪ್ಪಿನಂಗಡಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಶ್ರಾವಣ ಮಾಸ ತಾಳಮದ್ದಳೆ ಸಮಿತಿಯ ನಾಗೇಂದ್ರ ಪೈ ಬಂಟ್ವಾಳ ಸ್ವಾಗತಿಸಿ ವಂದಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-ಸನ್ಮಾನ- ರೂ.577.80 ಕೋಟಿ ವ್ಯವಹಾರ ನಡೆಸಿ,ರೂ.2.03 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ 15 ನೀಡಲಾಗುವುದು: ಜೋಯೆಲ್ ಮೆಂಡೋನ್ಸ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

Suddi Udaya
error: Content is protected !!