25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ನಿತೇಶ್ ಕುಮಾರ್ ವೈ, ಹಿಮ್ಮೆಳದಲ್ಲಿ ಮುರಳಿಧರ ಆಚಾರ್ಯ ನೇರೆಂಕಿ, ವಿನೋದ್ ಬಂಟ್ವಾಳ ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ (ಭೀಮ) ಹರೀಶ ಆಚಾರ್ಯ ಬಾರ್ಯ( ವಜ್ರಕಾಯ ಭೀಮ ) ಪಾತಾಳ ಅಂಬಾ ಪ್ರಸಾದ್ (ದ್ರೌಪದಿ ) ದಿವಾಕರ ಆಚಾರ್ಯ ಗೇರುಕಟ್ಟೆ (ಹನುಮಂತ ) ಶ್ರೀಮತಿ ಗೀತಾ ಕುದ್ದಣ್ಣಾಯ ( ಕುಬೇರ) ಭಾಗವಹಿಸಿದ್ದರು.


ಕಲಾಪೋಷಕ ಯನ್.ಉಮೇಶ ಶೆಣೈ ಉಪ್ಪಿನಂಗಡಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಶ್ರಾವಣ ಮಾಸ ತಾಳಮದ್ದಳೆ ಸಮಿತಿಯ ನಾಗೇಂದ್ರ ಪೈ ಬಂಟ್ವಾಳ ಸ್ವಾಗತಿಸಿ ವಂದಿಸಿದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!