24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

ಬಳಂಜ:ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಬಳಂಜ ಇದರ ವತಿಯಿಂದ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಸುರೇಶ್ ಭಟ್, ಶೌರ್ಯ ವಿಪತ್ತು ಘಟಕದ ಬೇಬಿ ನಾರಾಯಣ ಮತ್ತು ಸಂತೋಷ್ ಭಂಡಾರಿ,ಒಕ್ಕೂಟ ಪದಾಧಿಕಾರಿಗಳು, ರಾಘವೇಂದ್ರ ಭಟ್,ನಿತ್ಯಾನಂದ ಹೆಗ್ಡೆ,ಸ್ವಚ್ಛತಾ ಸೇನಾನಿ ಕೆ. ಎ ಅಬೂಬಕ್ಕರ್,ಆನಂದ ದೇವಾಡಿಗ, ಶಾರಬೈಲು,ಸೇವಾಪ್ರತಿನಿಧಿ ಪ್ರಮೀಳಾ ಪಿ ಆಚಾರ್ಯ, ಒಕ್ಕೂಟ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya
error: Content is protected !!