Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಇದರ ವತಿಯಿಂದ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಚುಟುಕು ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಪದಗ್ರಹಣ ಸಮಾರಂಭದಲ್ಲಿ ಭಜನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶೇಷ ಸಾಧನೆಗಾಗಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಮಾನ್ಯ ಇವರನ್ನು ಸನ್ಮಾನಿಸಲಾಯಿತು,

ಸಣ್ಣ ವಯಸ್ಸಿನಲ್ಲಿ ಹಲವಾರು ಸಾಧನೆಯನ್ನು ಮಾಡಿ ಬಹುಮುಖ ಪ್ರತಿಭೆಯಾಗಿ ಸಮಾಜಕ್ಕೆ ಸ್ಪೂರ್ತಿಯಾಗಿದ್ದಾರೆ.

ಇವರ ಸಾಧನೆಯನ್ನು ಗುರುತಿಸಿ ಆಮಂತ್ರಣ ಪರಿವಾರ ವಿಜಯಕುಮಾರ್ ಜೈನ್ ಇವರ ಸಾರಥ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು,

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಪ್ರವೀಣ್ ಕೋಡಿಯಾಲ್ ಬೈಲ್, ಹಿರಿಯರಾದ ಬಿ ಭುಜಬಲಿ ಧರ್ಮಸ್ಥಳ,ಜಾನಪದ ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಧರ್ಮಸ್ಥಳ, ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ,ಪ್ರಣವ್ ಸಭಾಂಗಣದ ಮಾಲಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!