24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಪೀಠಾರೋಹಣ ವರ್ಧಂತಿ ಮತ್ತು ನಾಮಕರಣ ಹಬ್ಬದ ಶುಭಾಶಯಗಳನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿಗಳು ಹಾಗೂ ಸೆಂಟ್ ಮೇರಿಸ್ ಚರ್ಚ್ ಆರ್ಲದ ಟ್ರಸ್ಟಿಗಳು ಧರ್ಮಾಧ್ಯಕ್ಷರ ನಿವಾಸದಲ್ಲಿ ಭೇಟಿಯಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ವಂದನೀಯ ಶಾಜಿ ಮಾತ್ಯು, ಸರ್ವರ ಪರವಾಗಿ, ಪೂಜ್ಯರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಹಾರೈಸಿದರು. ಚರ್ಚ್ ಸಹಾಯಕ ಧರ್ಮಗುರುಗಳಾದ ರೆ. ಫಾ. ಎಬಿನ್ ಕುರಿಯನ್, ನೆಲ್ಯಾಡಿ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿ ಶಿಬು ಪನಚಿಕ್ಕಲ್, ಸಂಡೆ ಸ್ಕೂಲ್ ಮುಖ್ಯಶಿಕ್ಷಕ ರೊಯ್ ಕೊಳಂಗರಾತ್, ಆರ್ಲ ಚರ್ಚ್ ಸೆಂಟ್ ಮೇರಿಸ್ ಚರ್ಚ್‌ನ ಟ್ರಸ್ಟಿ ಸಂತೋಷ್ ಪುದುಮನ, ಮತ್ತು ಪಾಲನಾ ಸಮಿತಿಯ ರೆಜಿ ಕವಳಕಾಟ್ಟ್ ಉಪಸ್ಥಿತರಿದ್ದರು.

Related posts

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya
error: Content is protected !!