July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘ (ರಿ) ಇದರ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭವು ಆ. 12ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಪಿ.ಕೆ. ಮಾತನಾಡಿ ವಕೀಲರ ಹಾಗೂ ನ್ಯಾಯಾಧೀಶರ ಸಂಬಂಧ ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಜನರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಕೆಲಸವನ್ನು ಮಾಡಬೇಕು ಎಂದು ಮುಂದೆ ನಡೆಯುವ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು.

ವೇದಿಕೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಸಿವಿಲ್ ನ್ಯಾಯಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಧೀಶ ವಿಜಯೇಂದ್ರ ಟಿ.ಎಚ್. ಉಪಸ್ಥಿತರಿದ್ದರು.

ವಕೀಲರ ಸಂಘದದ ಮಾಜಿ ಕಾರ್ಯದರ್ಶಿ ಮನೋಹರ ಕುಮಾರ್ ಎ. ನಿರೂಪಿಸಿದರು. ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಸ್ವಾಗತಿಸಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಧನ್ಯವಾದವಿತ್ತರು.

Related posts

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya
error: Content is protected !!