April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

ಬೆಳ್ತಂಗಡಿ: ನಿಡ್ಲೆ ಆದಿತ್ಯ ವ್ಯೂನಲ್ಲಿ ನಡೆಯುತ್ತಿದ್ದ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ರಾಜ್ಯ ಅಭ್ಯಾಸ ವರ್ಗಕ್ಕೆ
ದ.ಕ ಜಿಲ್ಲೆಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಸಂಘಟನೆ ಕಡೆಯಿಂದ ಸಂಸದರನ್ನು ಗೌರವಿಸಲಾಯಿತು, ಗೌರವ ಸ್ವೀಕರಿಸಿ ಮಾತನಾಡಿದ ಸಂಸದರು, ಬಿ ಎಮ್ ಎಸ್ ಸಂಘಟನೆ ವಿಶ್ವದ ಅತೀ ದೊಡ್ಡ ಕಾರ್ಮಿಕ ಸಂಘಟನೆಯಾಗಿದೆ,ಕಾರ್ಮಿಕ ಪರವಾಗಿ ದ್ವನಿ ಎತ್ತುವ ಸಂಘಟನೆ ಈ ಸಂಘಟನೆಯ ಹೋರಾಟದ ಫಲವಾಗಿ ಕೇಂದ್ರ ಸರಕಾರವು ಕಾರ್ಮಿಕ ಕಲ್ಯಾಣಕ್ಕಾಗಿ ವಿಶ್ವಕರ್ಮ ಯೋಜನೆ ತಂದಿದೆ ಇದನ್ನುಅನುಷ್ಠಾನ ಮಾಡುವಲ್ಲಿ ತಮ್ಮ ಸಂಘಟನೆ ಸಹಕಾರಬೇಕು. ಕಾರ್ಮಿಕರ ಜೊತೆ ನಿಮ್ಮ ಜೊತೆ ನಾನು ಸದಾ ಇರುತ್ತೇನೆ, ಕಾರ್ಮಿಕರ ಅಭ್ಯುದಕ್ಕೆ ಮುಂದಿನ ದಿನಗಳಲ್ಲಿ ಆಧ್ಯತೆಯನ್ನು ನೀಡುತ್ತೇನೆ ಎಂದು ಶುಭ ಹಾರೈಸಿದರು.

ಈ ಸಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ರಾಜ್ಯ ಅಧ್ಯಕ್ಷರಾದ ಎನ್ ಕೆ ಪ್ರಕಾಶ್, ರಾಜ್ಯ ಕಾರ್ಯದರ್ಶಿ ವಿಶ್ವನಾಥ್, ಜಿಲ್ಲಾ ಅಧ್ಯಕ್ಷರಾದ ಅನಿಲ್ ಕುಮಾರ್ ಯು, ಬೆಳ್ತಂಗಡಿಯ ಜಯರಾಜ್, ಉದಯ ಬಿ ಕೆ, ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. .

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya
error: Content is protected !!