32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

ಬೆಳ್ತಂಗಡಿ: ನಿಡ್ಲೆ ಆದಿತ್ಯ ವ್ಯೂನಲ್ಲಿ ನಡೆಯುತ್ತಿದ್ದ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ರಾಜ್ಯ ಅಭ್ಯಾಸ ವರ್ಗಕ್ಕೆ
ದ.ಕ ಜಿಲ್ಲೆಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಸಂಘಟನೆ ಕಡೆಯಿಂದ ಸಂಸದರನ್ನು ಗೌರವಿಸಲಾಯಿತು, ಗೌರವ ಸ್ವೀಕರಿಸಿ ಮಾತನಾಡಿದ ಸಂಸದರು, ಬಿ ಎಮ್ ಎಸ್ ಸಂಘಟನೆ ವಿಶ್ವದ ಅತೀ ದೊಡ್ಡ ಕಾರ್ಮಿಕ ಸಂಘಟನೆಯಾಗಿದೆ,ಕಾರ್ಮಿಕ ಪರವಾಗಿ ದ್ವನಿ ಎತ್ತುವ ಸಂಘಟನೆ ಈ ಸಂಘಟನೆಯ ಹೋರಾಟದ ಫಲವಾಗಿ ಕೇಂದ್ರ ಸರಕಾರವು ಕಾರ್ಮಿಕ ಕಲ್ಯಾಣಕ್ಕಾಗಿ ವಿಶ್ವಕರ್ಮ ಯೋಜನೆ ತಂದಿದೆ ಇದನ್ನುಅನುಷ್ಠಾನ ಮಾಡುವಲ್ಲಿ ತಮ್ಮ ಸಂಘಟನೆ ಸಹಕಾರಬೇಕು. ಕಾರ್ಮಿಕರ ಜೊತೆ ನಿಮ್ಮ ಜೊತೆ ನಾನು ಸದಾ ಇರುತ್ತೇನೆ, ಕಾರ್ಮಿಕರ ಅಭ್ಯುದಕ್ಕೆ ಮುಂದಿನ ದಿನಗಳಲ್ಲಿ ಆಧ್ಯತೆಯನ್ನು ನೀಡುತ್ತೇನೆ ಎಂದು ಶುಭ ಹಾರೈಸಿದರು.

ಈ ಸಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ರಾಜ್ಯ ಅಧ್ಯಕ್ಷರಾದ ಎನ್ ಕೆ ಪ್ರಕಾಶ್, ರಾಜ್ಯ ಕಾರ್ಯದರ್ಶಿ ವಿಶ್ವನಾಥ್, ಜಿಲ್ಲಾ ಅಧ್ಯಕ್ಷರಾದ ಅನಿಲ್ ಕುಮಾರ್ ಯು, ಬೆಳ್ತಂಗಡಿಯ ಜಯರಾಜ್, ಉದಯ ಬಿ ಕೆ, ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. .

Related posts

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!