37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya
error: Content is protected !!