25.4 C
ಪುತ್ತೂರು, ಬೆಳ್ತಂಗಡಿ
September 11, 2026
ತಾಲೂಕು ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!