July 23, 2026
ತಾಲೂಕು ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya
error: Content is protected !!