23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya
error: Content is protected !!