37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

ಮುಂಡಾಜೆ : ನಶಾ ಮುಕ್ತ ಭಾರತ ಅಭಿಯಾನದ ಪ್ರಯುಕ್ತ ಆ.12 ರಂದು ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಬೆಳ್ತಂಗಡಿ ತಾಲೂಕು.ದ.ಕ . ಜಿಲ್ಲೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಅದೇ ರೀತಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಎಂಬ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಂದ ಪೋಸ್ಟರ್ ತಯಾರಿಸುವುದು, ಕವನ ರಚನೆ ಮತ್ತು ರೀಲ್ಸ್ ಮಾಡುವುದು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಆಂಟಿ ಡ್ರಗ್ಸ್ ಕ್ಲಬ್ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಮಧ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದರು.

Related posts

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya
error: Content is protected !!