31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

ಮುಂಡಾಜೆ : ನಶಾ ಮುಕ್ತ ಭಾರತ ಅಭಿಯಾನದ ಪ್ರಯುಕ್ತ ಆ.12 ರಂದು ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಬೆಳ್ತಂಗಡಿ ತಾಲೂಕು.ದ.ಕ . ಜಿಲ್ಲೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಅದೇ ರೀತಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಎಂಬ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಂದ ಪೋಸ್ಟರ್ ತಯಾರಿಸುವುದು, ಕವನ ರಚನೆ ಮತ್ತು ರೀಲ್ಸ್ ಮಾಡುವುದು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಆಂಟಿ ಡ್ರಗ್ಸ್ ಕ್ಲಬ್ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಮಧ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದರು.

Related posts

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!