September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

ಮುಂಡಾಜೆ : ನಶಾ ಮುಕ್ತ ಭಾರತ ಅಭಿಯಾನದ ಪ್ರಯುಕ್ತ ಆ.12 ರಂದು ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಬೆಳ್ತಂಗಡಿ ತಾಲೂಕು.ದ.ಕ . ಜಿಲ್ಲೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಅದೇ ರೀತಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಎಂಬ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಂದ ಪೋಸ್ಟರ್ ತಯಾರಿಸುವುದು, ಕವನ ರಚನೆ ಮತ್ತು ರೀಲ್ಸ್ ಮಾಡುವುದು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಆಂಟಿ ಡ್ರಗ್ಸ್ ಕ್ಲಬ್ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಮಧ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದರು.

Related posts

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!