23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

ಮುಂಡಾಜೆ : ನಶಾ ಮುಕ್ತ ಭಾರತ ಅಭಿಯಾನದ ಪ್ರಯುಕ್ತ ಆ.12 ರಂದು ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಬೆಳ್ತಂಗಡಿ ತಾಲೂಕು.ದ.ಕ . ಜಿಲ್ಲೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಅದೇ ರೀತಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಎಂಬ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಂದ ಪೋಸ್ಟರ್ ತಯಾರಿಸುವುದು, ಕವನ ರಚನೆ ಮತ್ತು ರೀಲ್ಸ್ ಮಾಡುವುದು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಆಂಟಿ ಡ್ರಗ್ಸ್ ಕ್ಲಬ್ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಮಧ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದರು.

Related posts

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya
error: Content is protected !!