27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya
error: Content is protected !!