September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!