23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!