25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ, ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಶಂಕರ್ ರಾವ್, ಶ್ರೀಮತಿ ದೀಕ್ಷಾ, ರೋವರ್ಸ್-ರೇಂಜರ್ಸ್ ಅಧಿಕಾರಿಗಳಾದ ಬೆಳಿಯಪ್ಪ ಕೆ, ಶ್ರೀಮತಿ ರಕ್ಷಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya
error: Content is protected !!