26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ, ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಶಂಕರ್ ರಾವ್, ಶ್ರೀಮತಿ ದೀಕ್ಷಾ, ರೋವರ್ಸ್-ರೇಂಜರ್ಸ್ ಅಧಿಕಾರಿಗಳಾದ ಬೆಳಿಯಪ್ಪ ಕೆ, ಶ್ರೀಮತಿ ರಕ್ಷಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya
error: Content is protected !!