July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ, ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಶಂಕರ್ ರಾವ್, ಶ್ರೀಮತಿ ದೀಕ್ಷಾ, ರೋವರ್ಸ್-ರೇಂಜರ್ಸ್ ಅಧಿಕಾರಿಗಳಾದ ಬೆಳಿಯಪ್ಪ ಕೆ, ಶ್ರೀಮತಿ ರಕ್ಷಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!