ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

ವೇಣೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ವೇಣೂರು ಬಜಿರೆ ಪಿ ಎಂ ಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಆ.11 ರಂದು ಶ್ರಮದಾನವನ್ನು ನಡೆಸಲಾಯಿತು.

ಶ್ರಮದಾನದಲ್ಲಿ ಶಾಲೆಯ ಸುತ್ತಮುತ್ತ ಹಣ್ಣು ಗಿಡ ನಾಟಿ ಮಾಡಲಾಯಿತು. ಕೆಲವು ಗಿಡ ಮರಗಳ ಬುಡಕ್ಕೆ ಸೊಪ್ಪು ಹಾಕುವ ಕೆಲಸ ಮಾಡಲಾಯಿತು.

ಶ್ರಮದಾನದಲ್ಲಿ ಶಾಲೆಯ ಪೋಷಕರು ಮತ್ತು ವಿಪತ್ತು ಸ್ವಯಂ ಸೇವಕರು ಭಾಗವಹಿಸಿದರು. ತಾಲೂಕಿನ ಕೃಷಿ ಅಧಿಕಾರಿ ಕೃಷ್ಣ ಹಾಗೂ ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಉಪಸ್ಥಿತರಿದ್ದರು. ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂ ಸೇವಕರಿಗೆ ಶಾಲೆಯ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಿದರು.

ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲೆಯ ಕಮಿಟಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಧನ್ಯವಾದ ಸಲ್ಲಿಸಿದರು.

Related posts

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!