July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

ವೇಣೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ವೇಣೂರು ಬಜಿರೆ ಪಿ ಎಂ ಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಆ.11 ರಂದು ಶ್ರಮದಾನವನ್ನು ನಡೆಸಲಾಯಿತು.

ಶ್ರಮದಾನದಲ್ಲಿ ಶಾಲೆಯ ಸುತ್ತಮುತ್ತ ಹಣ್ಣು ಗಿಡ ನಾಟಿ ಮಾಡಲಾಯಿತು. ಕೆಲವು ಗಿಡ ಮರಗಳ ಬುಡಕ್ಕೆ ಸೊಪ್ಪು ಹಾಕುವ ಕೆಲಸ ಮಾಡಲಾಯಿತು.

ಶ್ರಮದಾನದಲ್ಲಿ ಶಾಲೆಯ ಪೋಷಕರು ಮತ್ತು ವಿಪತ್ತು ಸ್ವಯಂ ಸೇವಕರು ಭಾಗವಹಿಸಿದರು. ತಾಲೂಕಿನ ಕೃಷಿ ಅಧಿಕಾರಿ ಕೃಷ್ಣ ಹಾಗೂ ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಉಪಸ್ಥಿತರಿದ್ದರು. ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂ ಸೇವಕರಿಗೆ ಶಾಲೆಯ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಿದರು.

ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲೆಯ ಕಮಿಟಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya
error: Content is protected !!