23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

ಸುಲ್ಕೆರಿ ::ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಆ 12ರಂದು ನಡೆಯಿತು
ಅಧ್ಯಕ್ಷತೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯವಾಹರಾದ ನಾ.ತಿಪ್ಪೇಸ್ವಾಮಿ ಮುಖ್ಯಅತಿಥಿಯಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ಲ।ದೇವದಾಸ್ ಶೆಟ್ಟಿ ಹಿಬರೋಡಿ. ಶ್ರೀ ಬ್ರಹ್ಮ ರೆಸಿಡೆನ್ಸಿ ಶಿರ್ತಾಡಿ ಮಾಲಕರಾದ ಸತೀಶ್ ವಿ ಶೆಟ್ಟಿ ಅರಸಿಕಟ್ಟೆ ಉದ್ಯಮಿ ಚಂದ್ರಶೇಖರ್. ನಾರಾವಿ ಶ್ರೀ ಪದ್ಮ ಆಯುರ್ವೇದಿಕ್ ಶಿಶುಪಾಲ ಜೈನ್ ಉಪಸ್ಥಿದ್ದರು ..ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ನಿಧಿಗೆ ಲಯನ್ಸ್ ಕ್ಲಬ್ ವತಿಯಿಂದ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ರವರು ರೂ.25000 ವನ್ನು ದೇಣಿಗೆಯಾಗಿ ನೀಡಿದರು.
ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು. ಆಡಳಿತ ಮಂಡಳಿ. ಮುಖ್ಯೋಪಾಧ್ಯಾಯರು
ಸಿಬ್ಬಂದಿ. ಪೋಷಕ ವೃಂದ ವಿದ್ಯಾರ್ಥಿ ಬಳಗ ಉಪಸ್ಥಿದ್ದರು

Related posts

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಗೆ ಸತತ 7 ವರ್ಷಗಳಿಂದ ಶೇ.100 ಫಲಿತಾಂಶ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya
error: Content is protected !!