23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

ನಿಡ್ಲೆ: ಅಗ್ರಿಲೀಫ್ ಸಂಸ್ಥೆ ಜೈವಿಕ ವಿಘಟನೀಯ ಮತ್ತು ವಿವಿಧ ಪರಿಸರ ಸ್ನೇಹಿ ಉತ್ಪನ್ನಗಳನ್ನು ತಯಾರಿಸುವ ಭಾರತದ ಮೊಟ್ಟ ಮೊದಲ ನಂಬರ್ ಒನ್ ಸಂಸ್ಥೆಯಾಗಿದ್ದು, ಇಲ್ಲಿ ತಯಾರಾಗುವ ನವೀನ ಮಾದರಿಯ ಪರಿಸರ ಸ್ನೇಹಿ ಉತ್ಪನ್ನಗಳು ಜಗತ್ತಿನ ನಾನಾ ದೇಶಗಳ ಗಮನ ಸೆಳೆಯುತ್ತಿದ್ದು ಅಮೇರಿಕಾ, ಜಪಾನ್, ಜರ್ಮನಿ ಇನ್ನೂ ಹತ್ತು ಹಲವು ದೇಶಗಳು ಇಲ್ಲಿನ ಉತ್ಪನ್ನಗಳನ್ನು ಆಮದು ಕೂಡ ಮಾಡಿಕೊಳ್ಳುತ್ತಿದೆ.

ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹುಟ್ಟಿಕೊಂಡ ಈ ಸಂಸ್ಥೆಯಲ್ಲಿ ಉದ್ಯೋಗಕ್ಕೆ ವಿಪುಲ ಅವಕಾಶವಿದ್ದು ತಮ್ಮ ತಮ್ಮ ಊರಿನಲ್ಲಿ ಬಂದು ಉದ್ಯೋಗ ಮಾಡುವವರಿಗೆ ಒಂದು ಉನ್ನತ ಮಟ್ಟದ ಅವಕಾಶವಾಗಿದೆ.

ಉದ್ಯೋಗದ ವಿವರ: ಫೈನಾನ್ಸ್ ಹೆಡ್, ಹೆಚ್ ಆರ್ ಹೆಡ್, ಮಾರ್ಕೆಟಿಂಗ್ ಮ್ಯಾನೇಜರ್, ಅಕೌಂಟ್ ಎಕ್ಸಿಕ್ಯೂಟಿವ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಇನ್ಸೆಡ್ ಸೇಲ್ಸ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಅಸಿಸ್ಟೆಂಟ್, ಅಡ್ಮಿನ್, ಜಾವಾ ಸಾಫ್ಟ್‌ರ್ ಆರ್ಚಿಟೆಕ್ಟ್, ಸೂಪರ್ ವೈಸರ್, ಮೆಕ್ಯಾನಿಕಲ್ ಅಂಡ್ ಡಿಸೈನ್ ಇಂಜಿನಿಯರ್, ವೇರ್ ಹೌಸ್ ಇನ್ ಚಾರ್ಜ್, ವಿ.ಎಮ್.ಸಿ ಆಪರೇಟರ್, ಎಲೆಕ್ನಿಷಿಯನ್ಸ್, ವೆಲ್ಡರ್, ಫಿಟ್ಟರ್ ಮೊದಲಾದ ವಿಭಾಗದಲ್ಲಿ ಹಲವಾರು ಉದ್ಯೋಗ ಅವಕಾಶಗಳಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ: 9606023005, 9606023009

Related posts

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya
error: Content is protected !!