ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

ನಿಡ್ಲೆ: ಅಗ್ರಿಲೀಫ್ ಸಂಸ್ಥೆ ಜೈವಿಕ ವಿಘಟನೀಯ ಮತ್ತು ವಿವಿಧ ಪರಿಸರ ಸ್ನೇಹಿ ಉತ್ಪನ್ನಗಳನ್ನು ತಯಾರಿಸುವ ಭಾರತದ ಮೊಟ್ಟ ಮೊದಲ ನಂಬರ್ ಒನ್ ಸಂಸ್ಥೆಯಾಗಿದ್ದು, ಇಲ್ಲಿ ತಯಾರಾಗುವ ನವೀನ ಮಾದರಿಯ ಪರಿಸರ ಸ್ನೇಹಿ ಉತ್ಪನ್ನಗಳು ಜಗತ್ತಿನ ನಾನಾ ದೇಶಗಳ ಗಮನ ಸೆಳೆಯುತ್ತಿದ್ದು ಅಮೇರಿಕಾ, ಜಪಾನ್, ಜರ್ಮನಿ ಇನ್ನೂ ಹತ್ತು ಹಲವು ದೇಶಗಳು ಇಲ್ಲಿನ ಉತ್ಪನ್ನಗಳನ್ನು ಆಮದು ಕೂಡ ಮಾಡಿಕೊಳ್ಳುತ್ತಿದೆ.

ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹುಟ್ಟಿಕೊಂಡ ಈ ಸಂಸ್ಥೆಯಲ್ಲಿ ಉದ್ಯೋಗಕ್ಕೆ ವಿಪುಲ ಅವಕಾಶವಿದ್ದು ತಮ್ಮ ತಮ್ಮ ಊರಿನಲ್ಲಿ ಬಂದು ಉದ್ಯೋಗ ಮಾಡುವವರಿಗೆ ಒಂದು ಉನ್ನತ ಮಟ್ಟದ ಅವಕಾಶವಾಗಿದೆ.

ಉದ್ಯೋಗದ ವಿವರ: ಫೈನಾನ್ಸ್ ಹೆಡ್, ಹೆಚ್ ಆರ್ ಹೆಡ್, ಮಾರ್ಕೆಟಿಂಗ್ ಮ್ಯಾನೇಜರ್, ಅಕೌಂಟ್ ಎಕ್ಸಿಕ್ಯೂಟಿವ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಇನ್ಸೆಡ್ ಸೇಲ್ಸ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಅಸಿಸ್ಟೆಂಟ್, ಅಡ್ಮಿನ್, ಜಾವಾ ಸಾಫ್ಟ್‌ರ್ ಆರ್ಚಿಟೆಕ್ಟ್, ಸೂಪರ್ ವೈಸರ್, ಮೆಕ್ಯಾನಿಕಲ್ ಅಂಡ್ ಡಿಸೈನ್ ಇಂಜಿನಿಯರ್, ವೇರ್ ಹೌಸ್ ಇನ್ ಚಾರ್ಜ್, ವಿ.ಎಮ್.ಸಿ ಆಪರೇಟರ್, ಎಲೆಕ್ನಿಷಿಯನ್ಸ್, ವೆಲ್ಡರ್, ಫಿಟ್ಟರ್ ಮೊದಲಾದ ವಿಭಾಗದಲ್ಲಿ ಹಲವಾರು ಉದ್ಯೋಗ ಅವಕಾಶಗಳಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ: 9606023005, 9606023009

Related posts

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!