25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

ನಿಡ್ಲೆ: ಅಗ್ರಿಲೀಫ್ ಸಂಸ್ಥೆ ಜೈವಿಕ ವಿಘಟನೀಯ ಮತ್ತು ವಿವಿಧ ಪರಿಸರ ಸ್ನೇಹಿ ಉತ್ಪನ್ನಗಳನ್ನು ತಯಾರಿಸುವ ಭಾರತದ ಮೊಟ್ಟ ಮೊದಲ ನಂಬರ್ ಒನ್ ಸಂಸ್ಥೆಯಾಗಿದ್ದು, ಇಲ್ಲಿ ತಯಾರಾಗುವ ನವೀನ ಮಾದರಿಯ ಪರಿಸರ ಸ್ನೇಹಿ ಉತ್ಪನ್ನಗಳು ಜಗತ್ತಿನ ನಾನಾ ದೇಶಗಳ ಗಮನ ಸೆಳೆಯುತ್ತಿದ್ದು ಅಮೇರಿಕಾ, ಜಪಾನ್, ಜರ್ಮನಿ ಇನ್ನೂ ಹತ್ತು ಹಲವು ದೇಶಗಳು ಇಲ್ಲಿನ ಉತ್ಪನ್ನಗಳನ್ನು ಆಮದು ಕೂಡ ಮಾಡಿಕೊಳ್ಳುತ್ತಿದೆ.

ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹುಟ್ಟಿಕೊಂಡ ಈ ಸಂಸ್ಥೆಯಲ್ಲಿ ಉದ್ಯೋಗಕ್ಕೆ ವಿಪುಲ ಅವಕಾಶವಿದ್ದು ತಮ್ಮ ತಮ್ಮ ಊರಿನಲ್ಲಿ ಬಂದು ಉದ್ಯೋಗ ಮಾಡುವವರಿಗೆ ಒಂದು ಉನ್ನತ ಮಟ್ಟದ ಅವಕಾಶವಾಗಿದೆ.

ಉದ್ಯೋಗದ ವಿವರ: ಫೈನಾನ್ಸ್ ಹೆಡ್, ಹೆಚ್ ಆರ್ ಹೆಡ್, ಮಾರ್ಕೆಟಿಂಗ್ ಮ್ಯಾನೇಜರ್, ಅಕೌಂಟ್ ಎಕ್ಸಿಕ್ಯೂಟಿವ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಇನ್ಸೆಡ್ ಸೇಲ್ಸ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಅಸಿಸ್ಟೆಂಟ್, ಅಡ್ಮಿನ್, ಜಾವಾ ಸಾಫ್ಟ್‌ರ್ ಆರ್ಚಿಟೆಕ್ಟ್, ಸೂಪರ್ ವೈಸರ್, ಮೆಕ್ಯಾನಿಕಲ್ ಅಂಡ್ ಡಿಸೈನ್ ಇಂಜಿನಿಯರ್, ವೇರ್ ಹೌಸ್ ಇನ್ ಚಾರ್ಜ್, ವಿ.ಎಮ್.ಸಿ ಆಪರೇಟರ್, ಎಲೆಕ್ನಿಷಿಯನ್ಸ್, ವೆಲ್ಡರ್, ಫಿಟ್ಟರ್ ಮೊದಲಾದ ವಿಭಾಗದಲ್ಲಿ ಹಲವಾರು ಉದ್ಯೋಗ ಅವಕಾಶಗಳಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ: 9606023005, 9606023009

Related posts

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya
error: Content is protected !!