25.3 C
ಪುತ್ತೂರು, ಬೆಳ್ತಂಗಡಿ
May 25, 2025
ಶಾಲಾ ಕಾಲೇಜು

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಉರುವಾಲು: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಇಲ್ಲಿ ಆಗಸ್ಟ್ 12ರಂದು ಶಾಲಾ ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಶಾಲಾ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ಚಂದ್ರಿಕಾ ಭಟ್ ವಹಿಸಿದರು. ಕಾರ್ಯಕ್ರಮದಲ್ಲಿ ಶ್ರೀಮಠದ ಪ್ರತಿನಿಧಿಯಾಗಿ ಹಾರಕೆರೆ ಶ್ರೀ ನಾರಾಯಣ ಭಟ್, ದಿಗ್ದರ್ಶಕರಾದ ಶ್ರೀ ಈಶ್ವರ್ ಭಟ್ ಮಾಯಿಲ್ತೋಡಿ , ಕಾರ್ಯದರ್ಶಿಗಳಾದ ಶ್ರೀ ಶ್ಯಾಮ್ ಪ್ರಸಾದ್ ,ಕೋಶಾಧಿಕಾರಿಗಳಾದ ಶ್ರೀ ಶಿವಪ್ರಸಾದ್,ಸಲಹೆಗಾರರಾದ ಶ್ರೀ ಸತೀಶ್ ಬನಾರಿ,ಶಾಲಾ SDMC ಅಧ್ಯಕ್ಷರುಗಳಾದ ಶ್ರೀ ಮಹಮ್ಮದ್ ಪೀರ್ಯ, ಉರುವಾಲು ಮಸೀದಿ ಅಧ್ಯಕ್ಷರುಗಳಾದ ಶ್ರೀ ಹಮೀದ್ , ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ್ಪ H. ಹಾಗೂ ಪೋಷಕರ ಸಮ್ಮುಖದಲ್ಲಿ ಶಾಲೆಯ ಎಲ್ಲಾ ವಿಧ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು.


ಈ ಕಾರ್ಯಕ್ರಮವನ್ನು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಶಾಹಿದ ಬಾನು ನಿರೂಪಿಸಿದರು ,ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ H. ಸ್ವಾಗತಿಸಿದರು, ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕಿಯಾದ ಶ್ರೀಮತಿ ಸುಮಯ್ಯ ಧನ್ಯವಾದ ಸಮರ್ಪಿಸಿದರು.

Related posts

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಪಿಯು ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ: ಪದ್ಮಶ್ರೀ ಡಾ|ಸಿ.ಆರ್ ಚಂದ್ರಶೇಖ‌ರ್

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!