23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಉರುವಾಲು: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಇಲ್ಲಿ ಆಗಸ್ಟ್ 12ರಂದು ಶಾಲಾ ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಶಾಲಾ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ಚಂದ್ರಿಕಾ ಭಟ್ ವಹಿಸಿದರು. ಕಾರ್ಯಕ್ರಮದಲ್ಲಿ ಶ್ರೀಮಠದ ಪ್ರತಿನಿಧಿಯಾಗಿ ಹಾರಕೆರೆ ಶ್ರೀ ನಾರಾಯಣ ಭಟ್, ದಿಗ್ದರ್ಶಕರಾದ ಶ್ರೀ ಈಶ್ವರ್ ಭಟ್ ಮಾಯಿಲ್ತೋಡಿ , ಕಾರ್ಯದರ್ಶಿಗಳಾದ ಶ್ರೀ ಶ್ಯಾಮ್ ಪ್ರಸಾದ್ ,ಕೋಶಾಧಿಕಾರಿಗಳಾದ ಶ್ರೀ ಶಿವಪ್ರಸಾದ್,ಸಲಹೆಗಾರರಾದ ಶ್ರೀ ಸತೀಶ್ ಬನಾರಿ,ಶಾಲಾ SDMC ಅಧ್ಯಕ್ಷರುಗಳಾದ ಶ್ರೀ ಮಹಮ್ಮದ್ ಪೀರ್ಯ, ಉರುವಾಲು ಮಸೀದಿ ಅಧ್ಯಕ್ಷರುಗಳಾದ ಶ್ರೀ ಹಮೀದ್ , ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ್ಪ H. ಹಾಗೂ ಪೋಷಕರ ಸಮ್ಮುಖದಲ್ಲಿ ಶಾಲೆಯ ಎಲ್ಲಾ ವಿಧ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು.


ಈ ಕಾರ್ಯಕ್ರಮವನ್ನು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಶಾಹಿದ ಬಾನು ನಿರೂಪಿಸಿದರು ,ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ H. ಸ್ವಾಗತಿಸಿದರು, ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕಿಯಾದ ಶ್ರೀಮತಿ ಸುಮಯ್ಯ ಧನ್ಯವಾದ ಸಮರ್ಪಿಸಿದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಚ್ಛತಾ ವಸ್ತುಗಳ ಕೊಡುಗೆ

Suddi Udaya
error: Content is protected !!