September 6, 2026
ಶಾಲಾ ಕಾಲೇಜು

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಉರುವಾಲು: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಇಲ್ಲಿ ಆಗಸ್ಟ್ 12ರಂದು ಶಾಲಾ ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಶಾಲಾ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ಚಂದ್ರಿಕಾ ಭಟ್ ವಹಿಸಿದರು. ಕಾರ್ಯಕ್ರಮದಲ್ಲಿ ಶ್ರೀಮಠದ ಪ್ರತಿನಿಧಿಯಾಗಿ ಹಾರಕೆರೆ ಶ್ರೀ ನಾರಾಯಣ ಭಟ್, ದಿಗ್ದರ್ಶಕರಾದ ಶ್ರೀ ಈಶ್ವರ್ ಭಟ್ ಮಾಯಿಲ್ತೋಡಿ , ಕಾರ್ಯದರ್ಶಿಗಳಾದ ಶ್ರೀ ಶ್ಯಾಮ್ ಪ್ರಸಾದ್ ,ಕೋಶಾಧಿಕಾರಿಗಳಾದ ಶ್ರೀ ಶಿವಪ್ರಸಾದ್,ಸಲಹೆಗಾರರಾದ ಶ್ರೀ ಸತೀಶ್ ಬನಾರಿ,ಶಾಲಾ SDMC ಅಧ್ಯಕ್ಷರುಗಳಾದ ಶ್ರೀ ಮಹಮ್ಮದ್ ಪೀರ್ಯ, ಉರುವಾಲು ಮಸೀದಿ ಅಧ್ಯಕ್ಷರುಗಳಾದ ಶ್ರೀ ಹಮೀದ್ , ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ್ಪ H. ಹಾಗೂ ಪೋಷಕರ ಸಮ್ಮುಖದಲ್ಲಿ ಶಾಲೆಯ ಎಲ್ಲಾ ವಿಧ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು.


ಈ ಕಾರ್ಯಕ್ರಮವನ್ನು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಶಾಹಿದ ಬಾನು ನಿರೂಪಿಸಿದರು ,ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ H. ಸ್ವಾಗತಿಸಿದರು, ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕಿಯಾದ ಶ್ರೀಮತಿ ಸುಮಯ್ಯ ಧನ್ಯವಾದ ಸಮರ್ಪಿಸಿದರು.

Related posts

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜ್ ಎನ್ ಎಸ್ ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜಿನ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!