23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

ಬೆಳ್ತಂಗಡಿ: ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರನ್ನು ಆ.12ರಂದು ಶ್ರಮಿಕ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಸಬ್ಯಾಸ್ಟಿಯನ್, ಉಪಾಧ್ಯಕ್ಷರಾದ ಬದ್ರುದ್ದೀನ್ ಕಾಜೂರು ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿಶಾಲ್ ಮತ್ತು ಪ್ರಿನ್ಸ್ ತೋಟತ್ತಾಡಿ ಹಾಗೂ ಕಾರ್ಯದರ್ಶಿಯಾದ ಅಶ್ರಫ್ ಲಾಯಿಲ ಹಾಗೂ ಸದಸ್ಯರುಗಳಾದ ಅಜೀಜ್, ಶರೀಫ್, ಹಂಸ ಹಾಗೂ ಹಿರಿಯ ಬಿಜೆಪಿಯ ಮುಖಂಡ ವರ್ಗೀಸ್ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕ್ರಮಗಳ ಬಗ್ಗೆ ಶಾಸಕರ ಜೊತೆ ಚರ್ಚೆಯನ್ನು ಮಾಡಲಾಯಿತು.

Related posts

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya
error: Content is protected !!