26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಮಂಗಳೂರು ಇಲ್ಲಿ ಆ10 ರಂದು ನಡೆದ ಅಂತರ ಶಾಲಾ ಐಕ್ಸ್ (AICS) “ಸಾಹಿತ್ಯೋತ್ಸವ” ಸ್ಪರ್ಧೆಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, ಹಿರಿಯರ ವಿಭಾಗದಲ್ಲಿ ದ್ವಿಭಾವ ಕಲಾ ಭೂಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಶ್ರೀಮ ಡಿ.ಕೆ ಪ್ರಥಮ, ಕಥಾ ವಿಸ್ತಾರ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ರಚನಾ ತೃತೀಯ ಸ್ಥಾನವನ್ನು ಪಡೆದು ಶಾಲೆಯು ಹಿರಿಯರ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಓವರಾಲ್ ಚಾಂಪಿಯನ್ಶಿಪ್ ಪಡೆದಿದೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya
error: Content is protected !!