September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ನಲ್ಲಿ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಪ್ರಾಯೋಜಕತ್ವದಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಉಪನ್ಯಾಸ ಮಾಲೆ – 5 ಅರಿವಿನ ದೀವಿಗೆ ಕಾರ್ಯಕ್ರಮವು ಆ.14ರಂದು ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ), ಪ್ರಾಂಶುಪಾಲರು ಡಾ. ಬಿ. ಎ. ಕುಮಾರ ಹೆಗ್ಡೆ , ಗೌರವ ಉಪಸ್ಥಿತಿ ಶ್ರೀಮತಿ ಸೋನಿಯಾ ಯಶೋವರ್ಮ, ನಿನಾದ, ಉಜಿರೆ ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ನವನೀತ ಶೆಟ್ಟಿ, ಕದ್ರಿ ಸಂಸ್ಕೃತಿ ಚಿಂತಕರು ಮಂಗಳೂರು ಇವರು ತುಳುವ ಸಂಸ್ಕೃತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Related posts

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!