25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

ಬೆಳ್ತಂಗಡಿ: “ಸಮ್ಮಿಲನ” ಕಲೆ-ಸಾಹಿತ್ಯ-ಸಾಂಸ್ಕೃತಿಕ ವೇದಿಕೆಯು ಬೆಂಗಳೂರಿನ ಶೇಷಾದ್ರಿಪುರಂನ ಕೆನ್ ಕಲಾ ಶಾಲೆಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಯೋಜಿಸಿದ್ದ “ಕವಿಗೋಷ್ಠಿ-ಗೀತಗಾಯನ-ಪ್ರಶಸ್ತಿ ಪ್ರದಾನ” ಕಾರ್ಯಕ್ರಮದಲ್ಲಿ, ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”ಯನ್ನು ಸಲ್ಲಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಭಾಗ್ಯಲಕ್ಷ್ಮೀ ಮಗ್ಗೆ, ಶ್ರೀಮತಿ ಅಂಬುಜಾಕ್ಷಿ ಬೀರೇಶ್, ಡಾ| ರತ್ನಾ ನಾಗರಾಜ್, ವಿ.ರೇಣುಕಾ ಪ್ರಸನ್ನ, ಬಿ.ಶೃಂಗೇಶ್ವ‌ರ್, ವಿ.ಮಲ್ಲಿಕಾರ್ಜುನರಾಯ್ಯ, ನಾಗೇಶ್ ಡಿ.ಪಾಟಕ್ ಶ್ರೀಮತಿ ರತ್ನರಾವ್ ಉಪಸ್ಥಿತರಿದ್ದರು.

Related posts

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya
error: Content is protected !!