23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

ಧರ್ಮಸ್ಥಳ: ಮೂಡಂಗಲ್ ಫ್ರೆಂಡ್ಸ್ ಬಳಗದ ಆಶ್ರಯದಲ್ಲಿ ಆ.11ರಂದು ಧರ್ಮಸ್ಥಳದಲ್ಲಿ ಆಯೋಜಿಸಿದ “ಕೆಸರ್‌ಡ್ ಒಂಜಿ ದಿನ” ಕಾರ್ಯಕ್ರಮವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ. ವಿ. ಶೆಟ್ಟಿ ಉದ್ಘಾಟಿಸಿದರು.


ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸಂಘಟಿತರಾಗಿ ಆಯೋಜಿಸುವ ಇಂತಹ ಕಾರ್ಯಕ್ರಮಗಳಿಂದ ಪರಸ್ಪರ ಪ್ರೀತಿ-ವಿಶ್ವಾಸ, ಆತ್ಮೀಯತೆ ಹೆಚ್ಚಾಗಿ ಸಾಮಾಜಿಕ ಸಾಮರಸ್ಯ ಮೂಡಿಬರುತ್ತದೆ ಎಂದು ಎ. ವಿ. ಶೆಟ್ಟಿ ಹೇಳಿದರು.ದೈಹಿಕ ಮತ್ತು ಮಾನಸಿಕ ಆರೋಗ್ಯವರ್ಧನೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಹೇಳಿದ ಅವರು ಎಲ್ಲಾ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.
ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು.


ದೇವಸ್ಥಾನದ ಪಾರುಪತ್ಯಗಾರ್ ಲಕ್ಷ್ಮಿನಾರಾಯಣ್ ರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲಾ, ವಕೀಲರಾದ ಕೇಶವ ಬೆಳಾಲ್, ಧನಕೀರ್ತಿ ಆರಿಗ, ಮುರಳಿಧರ ದಾಸ್, ಹರ್ಷ ಜೈನ್ ಮತ್ತು ಗದ್ದೆಯ ಮಾಲಕ ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya
error: Content is protected !!