September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

ಬಳಂಜ:ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಬಳಂಜ ಇದರ ವತಿಯಿಂದ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಸುರೇಶ್ ಭಟ್, ಶೌರ್ಯ ವಿಪತ್ತು ಘಟಕದ ಬೇಬಿ ನಾರಾಯಣ ಮತ್ತು ಸಂತೋಷ್ ಭಂಡಾರಿ,ಒಕ್ಕೂಟ ಪದಾಧಿಕಾರಿಗಳು, ರಾಘವೇಂದ್ರ ಭಟ್,ನಿತ್ಯಾನಂದ ಹೆಗ್ಡೆ,ಸ್ವಚ್ಛತಾ ಸೇನಾನಿ ಕೆ. ಎ ಅಬೂಬಕ್ಕರ್,ಆನಂದ ದೇವಾಡಿಗ, ಶಾರಬೈಲು,ಸೇವಾಪ್ರತಿನಿಧಿ ಪ್ರಮೀಳಾ ಪಿ ಆಚಾರ್ಯ, ಒಕ್ಕೂಟ ಸದಸ್ಯರು ಉಪಸ್ಥಿತರಿದ್ದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya
error: Content is protected !!