23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಪೀಠಾರೋಹಣ ವರ್ಧಂತಿ ಮತ್ತು ನಾಮಕರಣ ಹಬ್ಬದ ಶುಭಾಶಯಗಳನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿಗಳು ಹಾಗೂ ಸೆಂಟ್ ಮೇರಿಸ್ ಚರ್ಚ್ ಆರ್ಲದ ಟ್ರಸ್ಟಿಗಳು ಧರ್ಮಾಧ್ಯಕ್ಷರ ನಿವಾಸದಲ್ಲಿ ಭೇಟಿಯಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ವಂದನೀಯ ಶಾಜಿ ಮಾತ್ಯು, ಸರ್ವರ ಪರವಾಗಿ, ಪೂಜ್ಯರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಹಾರೈಸಿದರು. ಚರ್ಚ್ ಸಹಾಯಕ ಧರ್ಮಗುರುಗಳಾದ ರೆ. ಫಾ. ಎಬಿನ್ ಕುರಿಯನ್, ನೆಲ್ಯಾಡಿ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿ ಶಿಬು ಪನಚಿಕ್ಕಲ್, ಸಂಡೆ ಸ್ಕೂಲ್ ಮುಖ್ಯಶಿಕ್ಷಕ ರೊಯ್ ಕೊಳಂಗರಾತ್, ಆರ್ಲ ಚರ್ಚ್ ಸೆಂಟ್ ಮೇರಿಸ್ ಚರ್ಚ್‌ನ ಟ್ರಸ್ಟಿ ಸಂತೋಷ್ ಪುದುಮನ, ಮತ್ತು ಪಾಲನಾ ಸಮಿತಿಯ ರೆಜಿ ಕವಳಕಾಟ್ಟ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya
error: Content is protected !!