September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಪೀಠಾರೋಹಣ ವರ್ಧಂತಿ ಮತ್ತು ನಾಮಕರಣ ಹಬ್ಬದ ಶುಭಾಶಯಗಳನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿಗಳು ಹಾಗೂ ಸೆಂಟ್ ಮೇರಿಸ್ ಚರ್ಚ್ ಆರ್ಲದ ಟ್ರಸ್ಟಿಗಳು ಧರ್ಮಾಧ್ಯಕ್ಷರ ನಿವಾಸದಲ್ಲಿ ಭೇಟಿಯಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ವಂದನೀಯ ಶಾಜಿ ಮಾತ್ಯು, ಸರ್ವರ ಪರವಾಗಿ, ಪೂಜ್ಯರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಹಾರೈಸಿದರು. ಚರ್ಚ್ ಸಹಾಯಕ ಧರ್ಮಗುರುಗಳಾದ ರೆ. ಫಾ. ಎಬಿನ್ ಕುರಿಯನ್, ನೆಲ್ಯಾಡಿ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿ ಶಿಬು ಪನಚಿಕ್ಕಲ್, ಸಂಡೆ ಸ್ಕೂಲ್ ಮುಖ್ಯಶಿಕ್ಷಕ ರೊಯ್ ಕೊಳಂಗರಾತ್, ಆರ್ಲ ಚರ್ಚ್ ಸೆಂಟ್ ಮೇರಿಸ್ ಚರ್ಚ್‌ನ ಟ್ರಸ್ಟಿ ಸಂತೋಷ್ ಪುದುಮನ, ಮತ್ತು ಪಾಲನಾ ಸಮಿತಿಯ ರೆಜಿ ಕವಳಕಾಟ್ಟ್ ಉಪಸ್ಥಿತರಿದ್ದರು.

Related posts

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya
error: Content is protected !!