September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘ (ರಿ) ಇದರ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭವು ಆ. 12ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಪಿ.ಕೆ. ಮಾತನಾಡಿ ವಕೀಲರ ಹಾಗೂ ನ್ಯಾಯಾಧೀಶರ ಸಂಬಂಧ ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಜನರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಕೆಲಸವನ್ನು ಮಾಡಬೇಕು ಎಂದು ಮುಂದೆ ನಡೆಯುವ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು.

ವೇದಿಕೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಸಿವಿಲ್ ನ್ಯಾಯಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಧೀಶ ವಿಜಯೇಂದ್ರ ಟಿ.ಎಚ್. ಉಪಸ್ಥಿತರಿದ್ದರು.

ವಕೀಲರ ಸಂಘದದ ಮಾಜಿ ಕಾರ್ಯದರ್ಶಿ ಮನೋಹರ ಕುಮಾರ್ ಎ. ನಿರೂಪಿಸಿದರು. ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಸ್ವಾಗತಿಸಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಧನ್ಯವಾದವಿತ್ತರು.

Related posts

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಜನಜಾತಿಯ ಗರೀಮಾ ಉತ್ಸವ

Suddi Udaya

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya
error: Content is protected !!