September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

ಬೆಳ್ತಂಗಡಿ: ನಿಡ್ಲೆ ಆದಿತ್ಯ ವ್ಯೂನಲ್ಲಿ ನಡೆಯುತ್ತಿದ್ದ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ರಾಜ್ಯ ಅಭ್ಯಾಸ ವರ್ಗಕ್ಕೆ
ದ.ಕ ಜಿಲ್ಲೆಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಸಂಘಟನೆ ಕಡೆಯಿಂದ ಸಂಸದರನ್ನು ಗೌರವಿಸಲಾಯಿತು, ಗೌರವ ಸ್ವೀಕರಿಸಿ ಮಾತನಾಡಿದ ಸಂಸದರು, ಬಿ ಎಮ್ ಎಸ್ ಸಂಘಟನೆ ವಿಶ್ವದ ಅತೀ ದೊಡ್ಡ ಕಾರ್ಮಿಕ ಸಂಘಟನೆಯಾಗಿದೆ,ಕಾರ್ಮಿಕ ಪರವಾಗಿ ದ್ವನಿ ಎತ್ತುವ ಸಂಘಟನೆ ಈ ಸಂಘಟನೆಯ ಹೋರಾಟದ ಫಲವಾಗಿ ಕೇಂದ್ರ ಸರಕಾರವು ಕಾರ್ಮಿಕ ಕಲ್ಯಾಣಕ್ಕಾಗಿ ವಿಶ್ವಕರ್ಮ ಯೋಜನೆ ತಂದಿದೆ ಇದನ್ನುಅನುಷ್ಠಾನ ಮಾಡುವಲ್ಲಿ ತಮ್ಮ ಸಂಘಟನೆ ಸಹಕಾರಬೇಕು. ಕಾರ್ಮಿಕರ ಜೊತೆ ನಿಮ್ಮ ಜೊತೆ ನಾನು ಸದಾ ಇರುತ್ತೇನೆ, ಕಾರ್ಮಿಕರ ಅಭ್ಯುದಕ್ಕೆ ಮುಂದಿನ ದಿನಗಳಲ್ಲಿ ಆಧ್ಯತೆಯನ್ನು ನೀಡುತ್ತೇನೆ ಎಂದು ಶುಭ ಹಾರೈಸಿದರು.

ಈ ಸಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ರಾಜ್ಯ ಅಧ್ಯಕ್ಷರಾದ ಎನ್ ಕೆ ಪ್ರಕಾಶ್, ರಾಜ್ಯ ಕಾರ್ಯದರ್ಶಿ ವಿಶ್ವನಾಥ್, ಜಿಲ್ಲಾ ಅಧ್ಯಕ್ಷರಾದ ಅನಿಲ್ ಕುಮಾರ್ ಯು, ಬೆಳ್ತಂಗಡಿಯ ಜಯರಾಜ್, ಉದಯ ಬಿ ಕೆ, ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. .

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಮದ್ರಾಸ್, ವಾರಣಾಸಿಯ ಐಐಟಿಗೆ ಪ್ರವೇಶ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya
error: Content is protected !!