24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 13ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ 11 ರಂದು ಸಮಿತಿಯ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ ಇವರ ಅಧ್ಯಕ್ಷತೆಯಲ್ಲಿ ವೆಲ್ಕಂ ಯೂತ್ ಕ್ಲಭ್ ಬಯಲು ರಂಗ ಮಂದಿರ ಮದ್ದಡ್ಕ ಇಲ್ಲಿ ಜರಗಿತು.

ಸಮಿತಿಯ ಗೌರವಾಧ್ಯಕ್ಷರಾದ ಎಸ್ ಗಂಗಾಧರ್ ರಾವ್ ಕೆವುಡೇಲು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ನಿಕಟ ಪೂರ್ವಧ್ಯಕ್ಷ ಉಮೇಶ್ ಕುಮಾರ್ ಮದ್ದಡ್ಕ, ಕಾರ್ಯಾಧ್ಯಕ್ಷ ದಾಮೋದರ್ ಕುಂದರ್ ಸಬರಬೈಲು, ಪ್ರಧಾನ ಸಂಚಾಲಕ ಚಂದ್ರಶೇಖರ ಕೋಟ್ಯಾನ್, ದಿನೇಶ್ ಮೂಲ್ಯ ಕೊಂಡೆಮಾರ್, ಪ್ರಧಾನ ಕಾರ್ಯದರ್ಶಿ ಯತೀಶ್ ಪ್ರಭು ಮದ್ದಡ್ಕ, ಕೋಶಾಧಿಕಾರಿ ಅನುಪ್ ಬಂಗೇರ ಮದ್ದಡ್ಕ, ಕ್ರೀಡಾ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಮದ್ದಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿ ಲಲಿತಾ ಕೇದಳಿಕೆ, ಸುಜಾತ ಚಂದ್ರಹಾಸ್ ಕೇದೆ, ಕಾರ್ಯಕ್ರಮದ ಸಂಘಟಕರು ಚಂದ್ರಹಾಸ್ ಕೇದೆ, ಹಿರಿಯರಾದ ಜಗದೀಶ್ ಬಂಗೇರ, ಗೋಪಿನಾಥ್ ನ್ಯಾಯದಕಲ, ರಾಮಚಂದ್ರ ನ್ಯಾಯದಕಲ, ಟಿ ಕೃಷ್ಣ ರೈ ಸಬರಬೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya
error: Content is protected !!