April 2, 2025
ತಾಲೂಕು ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya
error: Content is protected !!