July 23, 2026
ತಾಲೂಕು ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya
error: Content is protected !!