September 6, 2026
ಗ್ರಾಮಾಂತರ ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಡಾ. ಗೀತಾ ಬಿ. ಶೆಟ್ಟಿಯವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya
error: Content is protected !!