30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya
error: Content is protected !!