July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!